ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ

ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.
ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ
ರಾಜ್ಯದ ಮೊದಲ ಕಿಸಾನ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರು: ದೆಹಲಿಗೆ ಕೋಲಾರ ಪ್ರಾಂತ್ಯದಲ್ಲಿ ಬೆಳೆದಿರುವ 250 ಟನ್‍ ಮಾವಿನ ಹಣ್ಣು ಹೊತ್ತ ಕರ್ನಾಟಕದ ಮೊದಲ ಕಿಸಾನ್‍ ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

ಕೋಲಾರ ಜಿಲ್ಲೆ ದೊಡ್ಡನತ್ತ (ಚಿಂತಾಮಣಿ ಸಮೀಪ) ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಈ ರೈಲಿಗೆ ಚಾಲನೆ ನೀಡಿದರು.

ದೊಡ್ಡನೆತ್ತದಿಂದ ದೆಹಲಿಗೆ ಈ ರೈಲು ಹೊರಟಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com