ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಗಳ ಕಾಳಸಂತೆ ಮಾರಾಟವನ್ನು ಮತ್ತೊಮ್ಮೆ ನಗರ ಅಪರಾಧ ವಿಭಾಗ ಪೊಲೀಸರು ಬೇಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಶೇಷಾದ್ರಿಪುರಂ ಮತ್ತು ಬ್ಯಾಟರಾಯನಪುರದಲ್ಲಿ ಬಂಧಿಸಿರುವ ಸಿಸಿಬಿ ಪೊಲೀಸರು 5 ಆಕ್ಸಿಜನ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಕಾಳಸಂತೆಯಲ್ಲಿ ಆಕ್ಸಿಜನ್ ಮತ್ತು ಇತರ ವೈದ್ಯಕೀಯ ಸಲಕರಣೆಗಳನ್ನು ಮಾರಾಟ ಮಾಡುವುದು ಕಂಡುಬಂದರೆ ನಗರ ಅಪರಾಧ ವಿಭಾಗ ಪೊಲೀಸ್ ಇಲಾಖೆಗೆ ತಿಳಿಸುವಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Advertisement