ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ನಾಲ್ವರು ಅಡ್ವೊಕೇಟ್ ಗಳಿಗೆ ಬಡ್ತಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮತಿ 

ನಾಲ್ಕು ಮಂದಿ ಅಡ್ವೊಕೇಟ್ ಗಳನ್ನು ಹೈಕೋರ್ಟ್ ನ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ನಾಲ್ಕು ಮಂದಿ ಅಡ್ವೊಕೇಟ್ ಗಳನ್ನು ಹೈಕೋರ್ಟ್ ನ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರಾಗಿ ನೇಮಕಾತಿ ಮಾಡಲು ಪ್ರಸ್ತಾವನೆ ಸಲ್ಲಿಸಿರುವ ಅಡ್ವೊಕೇಟ್ ಗಳ ಹೆಸರು: ಎ ಆರ್ ಹೆಗ್ಡೆ, ಸಿಎಂ ಪೂನಚ, ಎಸ್ ರಾಚಯ್ಯ ಮತ್ತು ಕೆ ಎಸ್ ಹೇಮಲೇಖ. ಮೊನ್ನೆ 6ನೇ ತಾರೀಖಿನಂದು ನಡೆದ ಸಭೆಯಲ್ಲಿ ಈ ಅಡ್ವೊಕೇಟ್ ಗಳನ್ನು ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಒಪ್ಪಿಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com