ಈಗಲ್ ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮನವಿ!

ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಮನವಿ ಮಾಡಿದ್ದಾರೆ.
ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಜಾಗ
ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಜಾಗ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com