ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಸಿಎಂ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ. 
ಮೈಸೂರು ದಸರಾ
ಮೈಸೂರು ದಸರಾ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ. 

ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಮಾಜಿ ಸಿಎಂ, ಹಿರಿಯ ಮುತ್ಸದ್ಧಿ ಎಂಎಸ್ ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಅಕ್ಟೋಬರ್ 7ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ದಸರಾ ಹಬ್ಬಕ್ಕೆ ಮೈಸೂರು ಸರ್ವ ರೀತಿಯಲ್ಲೂ ಸಜ್ಜಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com