ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ. 
ಹೆಚ್ ಆರ್ ಕೇಶವಮೂರ್ತಿ
ಹೆಚ್ ಆರ್ ಕೇಶವಮೂರ್ತಿ
Updated on

ಶಿವಮೊಗ್ಗ: ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ. 

ಶಿವಮೊಗ್ಗ ಮೂಲದ ಹೆಚ್. ಆರ್. ಕೇಶವಮೂರ್ತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

2022ರಲ್ಲಿ ಕೇಶವಮೂರ್ತಿ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ  ಪ್ರಶಸ್ತಿ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com