ಸಾಲುಮರದ ತಿಮ್ಮಕ್ಕರನ್ನು 'ಪರಿಸರ ರಾಯಭಾರಿ'ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶ

ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 
ಸಾಲುಮರದ ತಿಮ್ಮಕ್ಕನ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಾಲುಮರದ ತಿಮ್ಮಕ್ಕನ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 

111 ವರ್ಷದ ಜನ್ಮದಿನ ಆಚರಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು. ಅವರನ್ನು ಸರ್ಕಾರದ ಪರಿಸರ ರಾಯಭಾರಿಯಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com