ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆ!

ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ
Updated on

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. 

ಆಗಸ್ಟ್ 11ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನ. ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಆಗಸ್ಟ್ 11ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ. ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು ಬಿಜೆಪಿಗೆ ಸ್ಥಾನ ಲಭಿಸಲಿರುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com