ರಾಮನಗರ: ಮಠದಲ್ಲೇ ನೇಣು ಬಿಗಿದುಕೊಂಡು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!

ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ  ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬಂಡೇಮಠದ ಬಸವಲಿಂಗ ಸ್ವಾಮೀಜಿ
ಬಂಡೇಮಠದ ಬಸವಲಿಂಗ ಸ್ವಾಮೀಜಿ
Updated on

ರಾಮನಗರ : ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ  ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮಠದ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಕಡಲೆ ಮಠದ ಸ್ವಾಮೀಜಿ ಕೂಡ ಇದೇ ರೀತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com