ಬೆಂಗಳೂರಿನ ಐಐಎಸ್ಸಿಯಲ್ಲಿ ದುರಂತ: ಕಂಪೌಂಡ್ ಗೋಡೆ ಕುಸಿದು 30 ವರ್ಷದ ಕಾರ್ಮಿಕ ಸಾವು, 5 ಲಕ್ಷ ರೂ. ಪರಿಹಾರ ಘೋಷಣೆ

ಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ. 
ಐಐಎಸ್ಸಿ
ಐಐಎಸ್ಸಿ

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ. 

ಕಳೆದ ಮಧ್ಯರಾತ್ರಿ ದುರಂತ ಸಂಭವಿಸಿದ್ದು ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com