ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ.
ಬರಗೂರು ರಾಮಚಂದ್ರಪ್ಪ
ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಬರುಗೂರು ಅವರು ನಂತರ ಕುಸಿದುಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಭಾಗವಹಿಸಿದ್ದರು. ಅವರನ್ನು ಹರಿಹರದ ಅಕ್ಷಯ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com