ಬೆಂಗಳೂರು: ತಾಪಮಾನ ಏರಿಕೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲಾಗಳಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ.
ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 3 ದಿನಗಳಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು (ತಾಪಮಾನ) ಬಿಸಿಲು ಮತ್ತು ಬಿಸಿ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಸಿಗಾಳಿಯ ಮುನ್ಸೂಚನೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಜನರಿಗೆ ಕೆಲವು ಸಲಹೆಗಳನ್ನು ನೀಡಿದೆ. ಜನರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಏನನ್ನು ಮಾಡಬೇಕು?
ಏನು ಮಾಡಬಾರದು?
Advertisement