ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಡಾ.ಅನಂತ್​ ಪ್ರಸಾದ್
ಡಾ.ಅನಂತ್​ ಪ್ರಸಾದ್
Updated on

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್​ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್​ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ.ಅನಂತ್​ ಪ್ರಸಾದ್
ಬೆಂಗಳೂರು: ನಾಯಂಡಹಳ್ಳಿ ಫ್ಲೈ ಓವರ್ ನಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ

ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com