ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ: ಸಿದ್ದರಾಮಯ್ಯ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com