ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.
Actor Darshan
ನಟ ದರ್ಶನ್online desk
Updated on

ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಷಯವಾಗಿ ಚರ್ಚೆಯಲ್ಲಿದ್ದು, ಬಳ್ಳಾರಿಯ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

Actor Darshan
ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್; ರಾತ್ರಿಯಿಂದ ಕಾದು ಕುಳಿತಿರುವ ಅಭಿಮಾನಿಗಳು!

ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇಂದು ದರ್ಶನ್ ನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com