ಭೂ ಕಬಳಿಕೆ ಆರೋಪ: ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ
ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ
Updated on

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ರಾಜರಾಜೇಶ್ವರಿ ನಗರದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

16 ಎಕರೆ ಜಮೀನು ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಜಮೀನು ಕಬಳಿಸಿದ ಆರೋಪದ ಮೇಲೆ ಬಸವರಾಜ್ ಎಂಬುವರು ದೂರು ನೀಡಿದ್ದರು. ಕೃಷ್ಣಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com