ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ
ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ಭೂ ಕಬಳಿಕೆ ಆರೋಪ: ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
Published on

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ರಾಜರಾಜೇಶ್ವರಿ ನಗರದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

16 ಎಕರೆ ಜಮೀನು ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಜಮೀನು ಕಬಳಿಸಿದ ಆರೋಪದ ಮೇಲೆ ಬಸವರಾಜ್ ಎಂಬುವರು ದೂರು ನೀಡಿದ್ದರು. ಕೃಷ್ಣಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com