'ಸರಳ' ವೈದ್ಯರು ತಮ್ಮ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು: ಚೇತನ್ ಅಹಿಂಸಾ

ಸರಳ ವೈದ್ಯ ಡಾ. ಸಿ.ಎನ್. ಮಂಜುನಾಥ್ ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.
ಡಾ.ಸಿ.ಎನ್ ಮಂಜುನಾಥ್ ಮತ್ತು ಚೇತನ್ ಅಹಿಂಸಾ
ಡಾ.ಸಿ.ಎನ್ ಮಂಜುನಾಥ್ ಮತ್ತು ಚೇತನ್ ಅಹಿಂಸಾ
Updated on

ಬೆಂಗಳೂರು: ಸರಳ ವೈದ್ಯ ಡಾ. ಸಿ.ಎನ್. ಮಂಜುನಾಥ್ ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್ ಅಹಿಂಸಾ, ಸಾಮಾಜಿಕ ಕಾಳಜಿಗೆ ಹೆಸರುವಾಸಿಯಾದ ಡಾ. ಸಿ.ಎನ್. ಮಂಜುನಾಥ ಅವರು ಸುಮಾರು 100 ಕೋಟಿ ರೂ. ಆಸ್ತಿಯನ್ನು ಘೋಷಿಸಿದ್ದಾರೆ.

ವರ್ಷಕ್ಕೆ 20 ಲಕ್ಷ ಗಳಿಸುವ ಸರ್ಕಾರಿ ವೈದ್ಯರು 35 ವರ್ಷಗಳಲ್ಲಿ 7 ಕೋಟಿ ರೂ ಗಳಿಸುತ್ತಾರೆ. ಸೇವೆಯೇ ಆದ್ಯತೆಯಾಗಿದ್ದಾಗ ಒಬ್ಬರ ಬಳಿ ಇಷ್ಟೊಂದು ಹಣ ಇರುವುದು ಹೇಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ‘ಸರಳ’ ವೈದ್ಯರು ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು” ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಡಾ.ಸಿ.ಎನ್ ಮಂಜುನಾಥ್ ಮತ್ತು ಚೇತನ್ ಅಹಿಂಸಾ
ನೀವು ಎಂದಿಗೂ ಬುದ್ಧಿವಂತರಾಗಿರಲಿಲ್ಲ, ನಿಮ್ಮ ಅಸಂಬದ್ಧ ಕಲ್ಪನೆಯ ಭ್ರಮೆ ಅಷ್ಟೇ: ಉಪ್ಪಿ ಬಗ್ಗೆ ಚೇತನ್ ವ್ಯಂಗ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com