ಶಿಥಿಲಾವಸ್ಥೆ ಕಟ್ಟಡದಲ್ಲಿ ಐಸ್‌ಕ್ರೀಂ ತಯಾರಿಕೆ: ಆಹಾರ ಸುರಕ್ಷತಾ ಪ್ರಾಧಿಕಾರ, ಬಿಬಿಎಂಪಿಗೆ 'ಹೈ' ನೋಟಿಸ್‌

ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಶುಚಿತ್ವ ಪಾಲಿಸದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಆಹಾರ ತಯಾರಿಕೆ ಘಟಕದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಪ್ರತಿವಾದಿಗಳಿಗೆ ನೀರ್ದೆಶಿಬೇಕು ಎಂದು ಕೋರಿ ವಕೀಲ ಎನ್‌ ಪಿ ಅಮೃತೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್
ಬಂಧನ ನಂತರ ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸಲು ಪಿಐಎಲ್, ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಶುಚಿತ್ವ ಪಾಲಿಸದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಆಹಾರ ತಯಾರಿಕೆ ಘಟಕದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಪ್ರತಿವಾದಿಗಳಿಗೆ ನೀರ್ದೆಶಿಬೇಕು ಎಂದು ಕೋರಿ ವಕೀಲ ಎನ್‌ ಪಿ ಅಮೃತೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com