ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಮೃತ ಬಾಲಕರನ್ನು ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ.

ಮೃತ ಬಾಲಕರನ್ನು ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಎಂದು ಗುರುತಿಸಲಾಗಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಬಾಲಕರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ಉಡುಪಿ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com