ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಪತ್ನಿ ಮತ್ತಾಕೆಯ ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್​​ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.

Representational image
ರೇಣುಕಾಸ್ವಾಮಿ ಹತ್ಯೆ ಪ್ರಕರಣ​: ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ್ ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com