Representational image
ಸಾಂದರ್ಭಿಕ ಚಿತ್ರ

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಪತ್ನಿ ಮತ್ತಾಕೆಯ ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ.
Published on

ಬೆಂಗಳೂರು: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್​​ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ನಿರ್ಮಾಣ ಹಂತದ ‌ಕಟ್ಟಡದಲ್ಲಿ‌ ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.

Representational image
ರೇಣುಕಾಸ್ವಾಮಿ ಹತ್ಯೆ ಪ್ರಕರಣ​: ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ್ ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com