ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ

ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.
Govinda Karajola
ಗೋವಿಂದ ಕಾರಜೋಳ
Updated on

ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರೈತರಿಂದ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿಯಿಂದ ತಂಡವೊಂದನ್ನು ರಚಿಸಲಾಗಿದೆ.

ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ , ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.

Govinda Karajola
ವಕ್ಫ್ ಸಮಸ್ಯೆ: 15 ಸಾವಿರ ಎಕರೆ ಒತ್ತುವರಿ; ವಿಜಯಪುರ ಜಿಲ್ಲೆಯ ರೈತರೊಂದಿಗೆ ತೇಜಸ್ವಿ ಸೂರ್ಯ ಸಂವಾದ

ಈ ತಂಡ ಅಕ್ಟೋಬರ್ 24 ರಂದು ವಿಜಯಪುರಕ್ಕೆ ಭೇಟಿ ಭೇಟಿ ನೀಡಲಿದೆ. ತಂಡದ ಸದಸ್ಯರು ರೈತರ ಸಮಸ್ಯೆ ಕುರಿತು ಸಮಗ್ರ ವರದಿಯನ್ನು ನೀಡಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com