ಬೆಂಗಳೂರು: ಗಣೇಶೋತ್ಸವದಲ್ಲಿ ಶಾಸಕ ಎಸ್.ಆರ್ ವಿಶ್ವನಾಥ್ ಭಾಗಿ

ಯಲಹಂಕ ಉಪನಗರದ ಸೋಮೇಶ್ವರ ನಗರದಲ್ಲಿರುವ ಈ ಬಳಗವು 3ನೇ ವರ್ಷಗಳಿಂದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದೆ.
ಶ್ರೀ ಶಿವಪುತ್ರ ಗೆಳೆಯರ ಬಳಗ ಏರ್ಪಡಿಸಲಾಗಿದ್ದ ಗಣೇಶೋತ್ಸವ
ಶ್ರೀ ಶಿವಪುತ್ರ ಗೆಳೆಯರ ಬಳಗ ಏರ್ಪಡಿಸಲಾಗಿದ್ದ ಗಣೇಶೋತ್ಸವ
Updated on

ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಇಲ್ಲಿನ ಶ್ರೀ ಶಿವಪುತ್ರ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯಲಹಂಕ ಉಪನಗರದ ಸೋಮೇಶ್ವರ ನಗರದಲ್ಲಿರುವ ಈ ಬಳಗವು 3ನೇ ವರ್ಷಗಳಿಂದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದೆ.

ಶಾಸಕ ಎಸ್.ಆರ್. ವಿಶ್ವನಾಥ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಸಕ ಎಸ್.ಆರ್. ವಿಶ್ವನಾಥ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯಲಹಂಕ ವಾರ್ಡ್ ನಂ.4ರ ಮಾಜಿ ಕಾರ್ಪೊರೇಟರ್ ಎಂ.ಸತೀಶ್ ಸಹ ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com