ಡೀಸೆಲ್​ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ

ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.
ಡೀಸೆಲ್​ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ
Updated on

ಬೆಂಗಳೂರು: ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಿದ್ದು 5 ಲಕ್ಷ ಲಾರಿಗಳು ಸಂಚಾರ ನಿಲ್ಲಿಸಲಿವೆ.

ಮುಷ್ಕರಕ್ಕೆ ಯಾರ್ಯಾರ ಬೆಂಬಲ:

* 5 ಲಕ್ಷ ಲಾರಿ ಬಂದ್

* ಏರ್ ಪೋರ್ಟ್ ಟ್ಯಾಕ್ಸಿ ಬಂದ್

* ಗೂಡ್ಸ್ ವಾಹನಗಳು, ಪೆಟ್ರೋಲ್ ಡಿಸೇಲ್ ಲಾರಿ ಬಂದ್

* ಜಲ್ಲಿಕಲ್ಲು, ಮರಳು ಲಾರಿ ಬಂದ್

* ಚಾಲಕರ ಸಂಘದಿಂದ ಬಂದ್

ಡೀಸೆಲ್​ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ
ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ; ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಂಪುಟದ ಮುಂದೆ: ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com