ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!

ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!
Updated on

ದಾವಣಗೆರೆ: ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಘೋರ ದುರಂತವೊಂದು ನಡೆದಿದೆ. ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!
ತಂದೆಯಿಂದಲೇ ಹೇಯ ಕೃತ್ಯ: ಪುತ್ರಿಯ ಮೇಲೆ ಅತ್ಯಾಚಾರ; 16 ವರ್ಷದ ಬಾಲಕಿ ಗರ್ಭಿಣಿ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com