ಚಾಮರಾಜನಗರ ಘೋರ ಘಟನೆ: ಕೌಟುಂಬಿಕ ಕಲಹ, ಮಕ್ಕಳಿಬ್ಬರನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!

ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 30 ವರ್ಷದ ಸುಶೀಲ, ಮಕ್ಕಳಾದ 11 ವರ್ಷದ ದಿವ್ಯ ಮತ್ತು 8 ವರ್ಷದ ಚಂದ್ರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ದಾವಣಗೆರೆ: ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲೇ ಮುಸ್ಲಿಂ ಮಹಿಳೆಗೆ ತಾಲಿಬಾನ್ ರೀತಿಯ ಶಿಕ್ಷೆ; ವಿಡಿಯೋ ವೈರಲ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com