ಅಥಣಿಯಲ್ಲಿ ತಾಯಿ-ಮಗನ ಬರ್ಬರ ಕೊಲೆ

ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.
ಮೃತದೇಹ ಪತ್ತೆಯಾಗಿರುವ ಸ್ಥಳದಲ್ಲಿ ಪೊಲೀಸರು.
ಮೃತದೇಹ ಪತ್ತೆಯಾಗಿರುವ ಸ್ಥಳದಲ್ಲಿ ಪೊಲೀಸರು.
Updated on

ಚಿಕ್ಕೋಡಿ: ತಾಯಿ ಮತ್ತು ಮಗನ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.

ಚಂದ್ರವ್ವ ಪತಿ ನಿಧರನಾಗಿದ್ದು, ಮಗಳು ವಿವಾಹವಾಗಿ ಬೇರೆಡೆ ವಾಸವಿದ್ದಾರೆ. ಅಪಘಾತ ಪ್ರಕರಣವೊಂದರಲ್ಲಿ ಚಂದ್ರವ್ವ ಅವರು ಸಂಧಾನಕ್ಕೆ ನಿರಾಕರಿಸಿದ್ದರು. ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೇ ಕಾರಣಕ್ಕೆ ಹತ್ಯೆಯಾಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತದೇಹ ಪತ್ತೆಯಾಗಿರುವ ಸ್ಥಳದಲ್ಲಿ ಪೊಲೀಸರು.
ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಕಾಮುಕನ ಕುಕೃತ್ಯ ಬಯಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com