Dharmasthala Case: ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್; ಆರೋಪಿ ಬಂಧನ

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ.
Representation purpose only
ಸಂಗ್ರಹ ಚಿತ್ರ
Updated on

ಚಿಕ್ಕಮಗಳೂರು: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ. ಇದರ ಮಧ್ಯೆ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರಿನ ಅಜ್ಜಂಪುರ ಠಾಣೆ ಪೊಲೀಸರು ಹೊಸಹಳ್ಳಿಯ ಉಮೇಶ್ ಎಂಬಾತನನ್ನು ಬಂಧಿಸಿದ್ದಾರೆ. ಉಮೇಶ್ ಗೌಡ್ಲಾರ್ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಜೈನ ಸಮಾಜದ ಹೆಣ್ಣು ಮಕ್ಕಳ ಕುರಿತು ಅಶ್ಲೀಲ ಕಾಮೆಂಟ್ ಹಾಕಿದ್ದನು. ಈ ಬಗ್ಗೆ ಕಳಸ ಮೂಲದ ಪದ್ಮರಾಜಯ್ಯ ಎಂಬುವರು ಉಮೇಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಅಜ್ಜಂಪುರ ಪೊಲೀಸರು ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿ ಉಮೇಶ್ ನನ್ನು ಬಂಧಿಸಿದ್ದಾರೆ.

Representation purpose only
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ರಾಜ್ಯ ಸರ್ಕಾರದ್ದೇ? ಡಿಸಿಎಂಗೆ ಗೊತ್ತಿರುವ ವಿಚಾರ ಸಿಎಂಗೆ ಗೊತ್ತಾಗದಾಯಿತೇ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com