ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
chandrashekaranatha swamiji
ಚಂದ್ರಶೇಖರನಾಥ ಸ್ವಾಮೀಜಿ
Updated on

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಲವು ಧಾರ್ಮಿಕ ಮುಖಂಡರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಲಿದ್ದಾರೆ ಎನ್ನಲಾಗಿದೆ.

chandrashekaranatha swamiji
ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com