ಹಾವೇರಿಯಲ್ಲಿ ಭಯಾನಕ ಕೊಲೆ: ಹೆದ್ದಾರಿಯಲ್ಲೇ ಕತ್ತುಸೀಳಿ 'ನೃತ್ಯ ನಿರ್ದೇಶಕನ' ಬರ್ಬರ ಹತ್ಯೆ!

ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಹೆದ್ದಾರಿಯಲ್ಲೇ ಕತ್ತುಸೀಳಿ ನೃತ್ಯ ನಿರ್ದೇಶಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿತ್ರದುರ್ಗದ ಮೂಲದ ಲಿಂಗೇಶ್ ಎಂದು ಗುರುತಿಸಲಾಗಿದೆ.
Representation purpose only
ಸಂಗ್ರಹ ಚಿತ್ರ
Updated on

ಹಾವೇರಿ: ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಹೆದ್ದಾರಿಯಲ್ಲೇ ಕತ್ತುಸೀಳಿ ನೃತ್ಯ ನಿರ್ದೇಶಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿತ್ರದುರ್ಗದ ಮೂಲದ ಲಿಂಗೇಶ್ ಎಂದು ಗುರುತಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆಯಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Representation purpose only
KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಬೇಕು: ಬಿ.ಕೆ ಹರಿಪ್ರಸಾದ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com