ಯಾದಗಿರಿ: ವಡಗೇರ ಬಳಿ ಕೆಕೆಆರ್​ಟಿಸಿ ಬಸ್​ ಪಲ್ಟಿ; 15 ಮಂದಿಗೆ ಗಾಯ

ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೆಕೆಆರ್​ಟಿಸಿ ಬಸ್​ ಪಲ್ಟಿ
ಕೆಕೆಆರ್​ಟಿಸಿ ಬಸ್​ ಪಲ್ಟಿ
Updated on

ಯಾದಗಿರಿ: ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಬಳಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್​ಟಿಸಿ) ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ಇಂದು ಮಧ್ಯಾಹ್ನ ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಮಧ್ಯೆ ಸ್ಕೀಡ್ ಆಗಿ ಬಿದ್ದಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ.

ಕೆಕೆಆರ್​ಟಿಸಿ ಬಸ್​ ಪಲ್ಟಿ
ಸರ್ಕಾರಿ ಕಾರಿನಲ್ಲಿ ಚಾಲಕನ ತೊಡೆ ಮೇಲೆ ಕುಳಿತ ಮಹಿಳೆ, ಅಪಘಾತ; ನಡು ರಸ್ತೆಯಲ್ಲಿ ರಂಪಾಟ!: Video Viral

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com