ಬೆಂಗಳೂರು: ಬನ್ನೇರುಘಟ್ಟದ ಸುವರ್ಣಮುಖಿ ಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಬನ್ನೇರುಘಟ್ಟ ಕಾಡಿನಲ್ಲಿರುವ ಶಿವ ಮತ್ತು ಆಂಜನೇಯ ದೇವಸ್ಥಾನ ಬಳಿ ಸುವರ್ಣಮುಖಿ ಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸುವರ್ಣಮುಖಿ ದೇವಸ್ಥಾನ ಕೊಳ
ಸುವರ್ಣಮುಖಿ ದೇವಸ್ಥಾನ ಕೊಳ
Updated on

ಬೆಂಗಳೂರು: ಬನ್ನೇರುಘಟ್ಟ ಕಾಡಿನಲ್ಲಿರುವ ಶಿವ ಮತ್ತು ಆಂಜನೇಯ ದೇವಸ್ಥಾನ ಬಳಿ ಸುವರ್ಣಮುಖಿ ಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸುವರ್ಣಮುಖಿಗೆ ಬಂದಿದ್ದ ಯೋಗೇಶ್ ಮತ್ತು ದೀಪು ಎಂಬುವರು ಕೊಳದಲ್ಲಿ ಈಜಲು ಇಳಿದಿದ್ದಾರೆ. 20ಕ್ಕೂ ಹೆಚ್ಚು ಅಡಿ ಆಳವಿರುವ ಕೊಳದಲ್ಲಿ ಯೋಗೇಶ್ ಮುಳುಗಿದ್ದರು. ಈ ವೇಳೆ ಆತನನ್ನು ರಕ್ಷಿಸಲು ಮುಂದಾದ ದೀಪು ಸಹ ಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸದ್ಯ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುವರ್ಣಮುಖಿ ದೇವಸ್ಥಾನ ಕೊಳ
ಬೀದರ್: ನೀನು ಏನೇ ಹೇಳಿದ್ರೂ, ನಾನು ಮದುವೆಯಾಗೋದು ಅವನನ್ನೆ ಎಂದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com