BDA ಆಯುಕ್ತರಾಗಿ ಪಿ.ಮಣಿವಣ್ಣನ್ ಅಧಿಕಾರ ಸ್ವೀಕಾರ

ಬಿಡಿಎ ಆಯುಕ್ತ ಎನ್‌.ಜಯರಾಮ್‌ ಅವರು ಶನಿವಾರ (ಮೇ 31) ವಯೋನಿವೃತ್ತಿಗೊಂಡಿದ್ದು, 1998 ರ ಬ್ಯಾಚ್ ಅಧಿಕಾರಿಯಾಗಿದ್ದ ಮಣಿವಣ್ಣನ್ ಬಿಡಿಎ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಡಿಸಿಎಂ ಡಿಕೆ.ಶಿವಕುಮಾರ್ ಭೇಟಿ ಮಾಡಿರುವ ಮಣಿವಣ್ಣನ್‌
ಡಿಸಿಎಂ ಡಿಕೆ.ಶಿವಕುಮಾರ್ ಭೇಟಿ ಮಾಡಿರುವ ಮಣಿವಣ್ಣನ್‌
Updated on

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್‌ಗೆ ಬಿಡಿಎ ಆಯುಕ್ತ ಹುದ್ದೆಯನ್ನು ಸಮಪ್ರಭಾರ ಜವಾಬ್ದಾರಿವಹಿಸಿ ಸರ್ಕಾರ ಆದೇಶಿಸಿದ್ದು, ಇದರಂತೆ ಬಿಡಿಎ ಆಯುಕ್ತರಾಗಿ ಅವರು ಶನಿವಾರ ಅಧಿಕಾರ ಸ್ವೀಕಾರ ಮಾಡಿದರು.

ಶನಿವಾರ ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಣಿವಣ್ಣನ್ ಅವರಿಗೆ ಡಿಸಿಎಂ ಶುಭ ಹಾರೈಸಿದರು.

ನಾವು ಒಟ್ಟಾಗಿ ನಾವೀನ್ಯತೆ, ಸುಸ್ಥಿರತೆ ಮತ್ತು ಸ್ಮಾರ್ಟ್ ಸಿಟಿ ಬೆಳವಣಿಗೆಯ ನಗರವಾದ ಬ್ರ್ಯಾಂಡ್ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಬಿಡಿಎ ಆಯುಕ್ತ ಎನ್‌.ಜಯರಾಮ್‌ ಅವರು ಶನಿವಾರ (ಮೇ 31) ವಯೋನಿವೃತ್ತಿಗೊಂಡಿದ್ದು, 1998 ರ ಬ್ಯಾಚ್ ಅಧಿಕಾರಿಯಾಗಿದ್ದ ಮಣಿವಣ್ಣನ್ ಬಿಡಿಎ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಡಿಸಿಎಂ ಡಿಕೆ.ಶಿವಕುಮಾರ್ ಭೇಟಿ ಮಾಡಿರುವ ಮಣಿವಣ್ಣನ್‌
ಶಿಕ್ಷಕರಿಗೆ ಬೆದರಿಕೆ: ಐಎಎಸ್ ಅಧಿಕಾರಿ ಮಣಿವಣ್ಣನ್ ವಿರುದ್ಧ ಶಾಸಕರ ಆಕ್ರೋಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com