Soujanya Case: ಧಾರ್ಮಿಕ ಭಾವನೆಗೆ ಧಕ್ಕೆ; Youtuber ಧೂತ ಸಮೀರ್ ಎಂಡಿ ವಿರುದ್ಧ FIR; ಜನಾಕ್ರೋಶ!

ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
Soujanya Case: ಧಾರ್ಮಿಕ ಭಾವನೆಗೆ ಧಕ್ಕೆ; Youtuber ಧೂತ ಸಮೀರ್ ಎಂಡಿ ವಿರುದ್ಧ FIR; ಜನಾಕ್ರೋಶ!
Updated on

ಬಳ್ಳಾರಿ: ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

Soujanya Case: ಧಾರ್ಮಿಕ ಭಾವನೆಗೆ ಧಕ್ಕೆ; Youtuber ಧೂತ ಸಮೀರ್ ಎಂಡಿ ವಿರುದ್ಧ FIR; ಜನಾಕ್ರೋಶ!
'ಸ್ಮಗ್ಲರ್' ನಟಿ ರನ್ಯಾ ರಾವ್ ಪ್ರತಿ ದುಬೈ ಟ್ರಿಪ್ ಗೆ 12 ಲಕ್ಷ ರೂ ಪಡೆಯುತ್ತಿದ್ದರು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com