ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ

ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.
ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ
Updated on

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ. ದುರಂತ ಎಂದರೆ ಆತ ಇಳಿಯುವಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ. ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ಕುಡಿದ ಮತ್ತಿನಲ್ಲಿ ಯುವಕ ಮಸಣಶೆಟ್ಟಿ ವಿದ್ಯುತ್ ಕಂಬ ಏರಿದ್ದನು. ಆದರೆ ಇಳಿಯುವಾಗ ವೈರ್ ತಗುಲಿ ಮಸಣಶೆಟ್ಟಿ ಮೃತಪಟ್ಟಿದ್ದಾನೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಮಸಣಶೆಟ್ಟಿ ಕುಡಿತ ಶುರು ಮಾಡಿದ್ದನು. ಮಸಣಶೆಟ್ಟಿ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ಆತನ ಮನೆ ಚಿಕ್ಕದು ಹಾಗೂ ಆಸ್ತಿ-ಪಾಸ್ತಿ ಏನು ಇಲ್ಲ ಎಂದು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ. ಇಂದು ತಾಯಿ ಕಣ್ಣೇದುರೇ ಆತ ಮೃತಪಟ್ಟಿದ್ದಾನೆ.

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ
ಹೊಸಕೋಟೆ: ತಂದೆಯಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಅಪ್ಪನ ನೀಚ ಕೃತ್ಯಕ್ಕೆ ಬೇಸತ್ತು ಮನೆಬಿಟ್ಟಿದ್ದ ಯುವತಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com