ಚಿಕ್ಕಬಳ್ಳಾಪುರ: ತಾಯಿಯ ಅಗಲಿಕೆಯಿಂದ ಮನನೊಂದು ಮಗ ನೇಣಿಗೆ ಶರಣು

ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ಮನನೊಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ. ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಮೃತ ಯುವಕ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Representational image
ಬೆಳಗಾವಿ: ಸೈಬರ್ ವಂಚಕರಿಂದ 50 ಲಕ್ಷ ರೂ ದೋಖಾ; ನಮ್ಮ ಬದುಕೇ ದುಸ್ತರ; ಪತ್ನಿಗೆ ವಿಷವುಣಿಸಿ, ಕತ್ತು ಸೀಳಿಕೊಂಡು ವೃದ್ಧ ಆತ್ಮಹತ್ಯೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com