ವಿಜಯಪುರ: ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ

ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ.
ಅರ್ಚಕ ಅಮಸಿದ್ದ ಬಿರಾದರ್ ಬರ್ಬರ ಹತ್ಯೆ
ಅರ್ಚಕ ಅಮಸಿದ್ದ ಬಿರಾದರ್ ಬರ್ಬರ ಹತ್ಯೆ
Updated on

ವಿಜಯಪುರ: ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ. ಅಮಸಿದ್ಧ ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹಳೆ ದ್ವೇಷಕ್ಕೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅರ್ಚಕ ಅಮಸಿದ್ದ ಬಿರಾದರ್ ಬರ್ಬರ ಹತ್ಯೆ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್​: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com