ಚಿತ್ರದುರ್ಗ: ಹಿರಿಯೂರು ಬಳಿ ಕಾರು ಪಲ್ಟಿ, ಮಗು ಸೇರಿ ಮೂವರು ಸಾವು

ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು.
Chitradurga: Three, including child killed in road accident
ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ಎಂಬಿಎ ವಿದ್ಯಾರ್ಥಿನಿಯರು ಸಾವು
Updated on

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಶುಕ್ರವಾರ ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Chitradurga: Three, including child killed in road accident
ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ

ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com