ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.
Three boys drown in lake near Chikkaballapur
ಸಾಂದರ್ಭಿಕ ಚಿತ್ರ
Updated on

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

ಈ ಮೂವರ ಪೈಕಿ ಇಬ್ಬರು ಈಜು ಬಾರದ್ದರಿಂದ ಮುಳುಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಕೂಡ ಮೃತಪಟ್ಟಿದ್ದಾನೆ.

Three boys drown in lake near Chikkaballapur
ಆಗ್ರಾ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ 17 ಯುವಕರು ನೀರು ಪಾಲು

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com