ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.
Girish Mattannavar
ಗಿರೀಶ್ ಮಟ್ಟಣ್ಣನವರ್
Updated on

ಬೆಂಗಳೂರು: ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿರುವ ಪ್ರಶಾಂತ್ ಸಂಬರಗಿ ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ. ಪ್ರಕರಣ ಈಗಾಗಲೇ ಕೋರ್ಟ್ ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕಾಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿವೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

Girish Mattannavar
ದ್ವೇಷ ಭಾಷಣ: SDPI ಮುಖಂಡ ರಿಯಾಜ್ ಕಡಂಬು 14 ದಿನ ನ್ಯಾಯಾಂಗ ಬಂಧನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com