ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ.
ವಿಠಲ್ ಗೌಡ
ವಿಠಲ್ ಗೌಡ
Updated on

ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ. ಹೀಗಾಗಿ ಯಾವುದೇ ಕ್ಷಣದಲ್ಲೇ ವಿಠಲ್ ಗೌಡನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com