ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!

ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಸುನಂದಾ ಪತಿ ಬೀರಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಪತಿ ಬೀರಪ್ಪ-ಪತ್ನಿ ಸುನಂದಾ-ಪ್ರಿಯಕರ ಸಿದ್ದಪ್ಪ
ಪತಿ ಬೀರಪ್ಪ-ಪತ್ನಿ ಸುನಂದಾ-ಪ್ರಿಯಕರ ಸಿದ್ದಪ್ಪ
Updated on

ವಿಜಯಪುರ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಸುನಂದಾ ಪತಿ ಬೀರಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಿದ್ದಪ್ಪ ಕ್ಯಾತಕೇರಿ ಎಂಬಾತನ ಜೊತೆ ಸುನಂದಾ ಅಕ್ರಮ ಸಂಬಂಧ ಹೊಂದಿದ್ದಾಗಿ ಬೀರಪ್ಪ ಆರೋಪಿಸಿದ್ದಾರೆ. ಕಳೆದ ಸೆಪ್ಟೆಂಬರ್ 1ರಂದು ರಾತ್ರಿ ಸಿದ್ದಪ್ಪ ಮನೆಗೆ ನುಗ್ಗಿದ್ದು ತನ್ನ ಕತ್ತು ಹಿಸುಕಿ, ಮರ್ಮಾಂಗಕ್ಕೆ ಒದ್ದು ಮಾರಾಣಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ದೂರಿದ್ದಾನೆ.

ಪತಿ ಬೀರಪ್ಪ-ಪತ್ನಿ ಸುನಂದಾ-ಪ್ರಿಯಕರ ಸಿದ್ದಪ್ಪ
ನಡು ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಹುಚ್ಚಾಟ: ಯುವಕನಿಗೆ ಸಿಕ್ತು 'Police Special Treatment' , Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com