ಮಾರ್ಚ್ 30 ರಿಂದ ಏಪ್ರಿಲ್ 1ರವರೆಗೆ ಐತಿಹಾಸಿಕ ಬೆಂಗಳೂರು ಕರಗ!

ವಿಶ್ವವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 30ರಿಂದ ಏಪ್ರಿಲ್ 1ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.
ಬೆಂಗಳೂರು ಕರಗ ಸಂಗ್ರಹ ಚಿತ್ರ
ಬೆಂಗಳೂರು ಕರಗ ಸಂಗ್ರಹ ಚಿತ್ರ
Updated on

ಬೆಂಗಳೂರು: ವಿಶ್ವವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 30ರಿಂದ ಏಪ್ರಿಲ್ 1ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 16ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಬೆಂಗಳೂರು ಕರಗ ಸಂಗ್ರಹ ಚಿತ್ರ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com