ಬೆಂಗಳೂರು: ಕೋಗಿಲು ಬಳಿಕ ಈಗ ಸಾರಾಯಿಪಾಳ್ಯದಲ್ಲಿ JCB ಘರ್ಜನೆ; 60 ಅಕ್ರಮ ಮನೆಗಳ ತೆರವು, ನಿವಾಸಿಗಳ ಆಕ್ರೋಶ, Video!

ಬೆಂಗಳೂರಿನ ಕೋಗಿಲು ಕ್ರಾಸ್ ನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ಅಕ್ರಮ ಮನೆಗಳನ್ನು ನೆಲಸಮಗೊಳಿಸಿದ್ದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ಕೋಗಿಲು ಕ್ರಾಸ್ ನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ಅಕ್ರಮ ಮನೆಗಳನ್ನು ನೆಲಸಮಗೊಳಿಸಿದ್ದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಬೆಳ್ಳಂ ಬೆಳಗ್ಗೆ 7 ಗಂಟೆಯಿಂದಲೇ ಜೆಸಿಬಿ ಮೂಲಕ ಅಕ್ರಮ ಮನೆಗಳನ್ನು ನೆಲಸಗೊಳಿಸುತ್ತಿದೆ. ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್​​ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 2 ಎಕರೆ ಬಿಡಿಎ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ಸುಮಾರು 60 ಮನೆಗಳನ್ನು ತೆರವು ಮಾಡಲಾಗಿದೆ ಎಂದು ಬಿಡಿಎ ಮಾಹಿತಿ ನೀಡಿದೆ. ಆದರೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ ಮನೆಗಳ ತೆರವು ಮಾಡಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಬಿಡಿಎ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಗ್ರಹ ಚಿತ್ರ
ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಮೊತ್ತದ ಜಾಹೀರಾತು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com