

ಮೈಸೂರು: ನಿನ್ನೆ ನೆಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೋಲು ಉಂಟಾಗಿರುವುದು ಮೈತ್ರಿ ಪಕ್ಷಗಳ ನಡುವೆ ಇರುವ ಅಸಮಾಧಾನದದ ಪ್ರತಿಬಿಂಬವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಈ ಸೋಲು ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಜಾತ್ಯತೀತ) ಶಾಸಕರಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿಕೂಟದ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತೀಕವಾಗಿದೆ ಎಂದಿದ್ದಾರೆ.
ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು. ಇನ್ನೂ ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯದ ನಂತರ, ರಾಜ್ಯ ಸರ್ಕಾರವು ತನ್ನ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.
Advertisement