ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಮೈತ್ರಿ ಪಕ್ಷಗಳ ನಡುವಿನ ಅಸಮಾಧಾನ ಬಹಿರಂಗ; ಪ್ರಿಯಾಂಕ್ ಖರ್ಗೆ

ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು
Priyank Kharge
ಪ್ರಿಯಾಂಕ್ ಖರ್ಗೆ online desk
Updated on

ಮೈಸೂರು: ನಿನ್ನೆ ನೆಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೋಲು ಉಂಟಾಗಿರುವುದು ಮೈತ್ರಿ ಪಕ್ಷಗಳ ನಡುವೆ ಇರುವ ಅಸಮಾಧಾನದದ ಪ್ರತಿಬಿಂಬವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಈ ಸೋಲು ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಜಾತ್ಯತೀತ) ಶಾಸಕರಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿಕೂಟದ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತೀಕವಾಗಿದೆ ಎಂದಿದ್ದಾರೆ.

ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು. ಇನ್ನೂ ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯದ ನಂತರ, ರಾಜ್ಯ ಸರ್ಕಾರವು ತನ್ನ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.

Priyank Kharge
'ದಲಿತನಾದರೆ ನನಗೆ ಪ್ರಶ್ನಿಸುವ ಅಧಿಕಾರವಿಲ್ಲವೇ ,ನಾನು ಈ ರಾಜ್ಯದ ಗೃಹ ಸಚಿವ, ನನಗೆ RSS ನೇರವಾಗಿ ಉತ್ತರಿಸಲಿ': ಪ್ರಿಯಾಂಕ್ ಖರ್ಗೆ-Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com