ಸದಾಶಿವನಗರ ನಿವಾಸಕ್ಕೆ ಬರಬೇಡಿ; ಗೃಹಕಚೇರಿ 'ಕೃಷ್ಣಾ'ದಲ್ಲಿ ಇನ್ಮುಂದೆ ಅಹವಾಲು ಸ್ವೀಕಾರ: ಡಿ.ಕೆ ಶಿವಕುಮಾರ್

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
DK Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಅಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

DK Shivakumar
CM ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com