ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿದ್ದಾರೆ.
Muttettaraaya Swami Temple
ಮುತ್ತೆತ್ತರಾಯ ದೇವಸ್ಥಾನ
Updated on

ಮಂಡ್ಯ: ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು 28 ವರ್ಷದ ಶ್ವೇತಾ, 20 ವರ್ಷದ ಚೈತ್ರ, 28 ವರ್ಷದ ಪ್ರಿಯಾಂಕಾ, 50 ವರ್ಷದ ವಿಜಯಮ್ಮ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಐವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

Muttettaraaya Swami Temple
Triangle love: ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಜಗಳ; ಮಚ್ಚೇಟಿನಿಂದ ಮುಂಗೈ ಕಟ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com