ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
Updated on

ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು 8 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಳಿಸಲು ಕರೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಮೂವರು ನೀರಿಗೆ ಬಿದ್ದಿದ್ದಾರೆ. ಮೇಲೆ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ತುಮಕೂರು: ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com